25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

ಯಕ್ಷದ್ರುವ ಪಟ್ಲ ಫೌಂಡೇಶನ್, ಮಂಗಳೂರು ಇವರ ನೇತೃತ್ವದಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಆ 23ರಂದು
ಪಟ್ರಮೆ ಶಾಲೆಯಲ್ಲಿ ನಡೆಯಿತು.

ಸ ಉ ಹಿ ಪ್ರಾ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಡೀಕಯ್ಯ, ಅನಾರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಹಿರಿಯ ಸಂಚಾಲಕ ಭುಜಬಲಿ, ಅರುಣ್, ಗುರುಗಳು ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ, ಪಟ್ರಮೆ ಗ್ರಾ.ಪಂ.ಸದಸ್ಯರಾದ ಶ್ರೀಮತಿ ಗಿರಿಜಾ, ಪಟ್ರಮೆ ಮಾಜಿ ಗ್ರಾ,ಪಂ.ಸದಸ್ಯ ಶ್ಯಾಮರಾಜ್. ಉಪಸ್ಥಿತರಿದ್ದರು .

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು. ವಿವಿಧ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಮತ್ತು ಸದಸ್ಯರು. ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya
error: Content is protected !!