30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

ಯಕ್ಷದ್ರುವ ಪಟ್ಲ ಫೌಂಡೇಶನ್, ಮಂಗಳೂರು ಇವರ ನೇತೃತ್ವದಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಆ 23ರಂದು
ಪಟ್ರಮೆ ಶಾಲೆಯಲ್ಲಿ ನಡೆಯಿತು.

ಸ ಉ ಹಿ ಪ್ರಾ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಡೀಕಯ್ಯ, ಅನಾರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಹಿರಿಯ ಸಂಚಾಲಕ ಭುಜಬಲಿ, ಅರುಣ್, ಗುರುಗಳು ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ, ಪಟ್ರಮೆ ಗ್ರಾ.ಪಂ.ಸದಸ್ಯರಾದ ಶ್ರೀಮತಿ ಗಿರಿಜಾ, ಪಟ್ರಮೆ ಮಾಜಿ ಗ್ರಾ,ಪಂ.ಸದಸ್ಯ ಶ್ಯಾಮರಾಜ್. ಉಪಸ್ಥಿತರಿದ್ದರು .

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು. ವಿವಿಧ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಮತ್ತು ಸದಸ್ಯರು. ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!