July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

ವೇಣೂರು ವಲಯದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಉಂಬೆಟ್ಟು ಇಲ್ಲಿಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು ಇದನ್ನು ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಜೈನ್, ಶಾಲೆಯ ಮುಖ್ಯೋಪಾಧ್ಯಾಯರಾದ ವಿನೋದ, ಸಿ ಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಮಾಜಿ ಸದಸ್ಯ ಯುವ ಉದ್ಯಮಿ ರಾಜೇಶ್ ಪೂಜಾರಿ ಮೂಡು ಕೋಡಿ , ಸದಸ್ಯರಾದ ವೀಣಾ, ವಲಯದ ಮೇಲ್ವಿಚಾರಕರಾದ ಶಾಲಿನಿ , ಸೇವಾಪ್ರತಿನಿಧಿ ಸುನೀತಾ , ಒಕ್ಕೂಟದ ಅಧ್ಯಕ್ಷೆ ನಳಿನಿ, ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಊರಿನ ಗಣ್ಯರು ಮತ್ತು ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!