April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya
error: Content is protected !!