25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!