23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!