22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!