23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!