September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya
error: Content is protected !!