25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಪಕ್ಷದ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ನೇಮಿರಾಜ ಕಿಲ್ಲೂರು ಇವರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya
error: Content is protected !!