25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಪಕ್ಷದ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ನೇಮಿರಾಜ ಕಿಲ್ಲೂರು ಇವರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
error: Content is protected !!