ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

Leave a Comment

error: Content is protected !!