23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

Related posts

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya
error: Content is protected !!