September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

Related posts

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya
error: Content is protected !!