July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು, ಕಲ್ಮಂಜ ಗ್ರಾಮದ ನಿಡಿಗಲ್, ಬಂದಾರು ಗ್ರಾಮದ ಬುಳೇರಿ, ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

Related posts

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!