July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

ಯಕ್ಷದ್ರುವ ಪಟ್ಲ ಫೌಂಡೇಶನ್, ಮಂಗಳೂರು ಇವರ ನೇತೃತ್ವದಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಆ 23ರಂದು
ಪಟ್ರಮೆ ಶಾಲೆಯಲ್ಲಿ ನಡೆಯಿತು.

ಸ ಉ ಹಿ ಪ್ರಾ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಡೀಕಯ್ಯ, ಅನಾರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಹಿರಿಯ ಸಂಚಾಲಕ ಭುಜಬಲಿ, ಅರುಣ್, ಗುರುಗಳು ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ, ಪಟ್ರಮೆ ಗ್ರಾ.ಪಂ.ಸದಸ್ಯರಾದ ಶ್ರೀಮತಿ ಗಿರಿಜಾ, ಪಟ್ರಮೆ ಮಾಜಿ ಗ್ರಾ,ಪಂ.ಸದಸ್ಯ ಶ್ಯಾಮರಾಜ್. ಉಪಸ್ಥಿತರಿದ್ದರು .

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು. ವಿವಿಧ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಮತ್ತು ಸದಸ್ಯರು. ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!