23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್.ಗುರುವಾಯನಕೆರೆ‌ ವ್ಯಾಪ್ತಿಯ ಹೊಸಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾದ ರಾಜ್ಯ ಪ್ರಶಸ್ತಿ ಪಡೆದ ಸೋಮಶೇಖರ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರುವಂತೆ ಮಾರ್ಗದರ್ಶನ ನೀಡಿದರು ಹಾಗೂ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮುಕುಂದ ಚಂದ್ರ .ಎಲ್ ಎಮ್.ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಜನ ಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್ ಹಾಗೂ ತಾಲೂಕು ಜನ ಜಾಗೃತಿ ಸದಸ್ಯರಾದ ವಿಠ್ಠಲ ಸಿ ಪೂಜಾರಿ ಹಾಗೂ ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಧರ್ ನಿರೂಪಿಸಿ ಸೇವಾ ಪ್ರತಿನಿಧಿ ಶ್ರೀಮತಿ ಮಮತಾ ಸ್ವಾಗತಿಸಿ, ಶಿಕ್ಷಕರಾದ ಹರಿಪ್ರಸಾದ್ ವಂದನಾರ್ಪಣೆ ಮಾಡಿದರು.

Related posts

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!