37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ವಲಯಕ್ಕೆ ಸಂಬಂಧಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಭಾಗವಹಿಸಿತ್ತು. ಅಂತಿಮವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳ ಬಗ್ಗೆ ಹಣಹಣಿ ನಡೆದು ಅತ್ಯುತ್ತಮ ಪ್ರದರ್ಶನ ನೀಡಿದ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ವಿಜೇತ ಪುಂಜಾಲಕಟ್ಟೆಯ ತಂಡಕ್ಕೆ ಹಾಗೂ ತರಬೇತಿ ನೀಡಿದ ರಾಜೇಶ್ ರವರಿಗೆ ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya
error: Content is protected !!