September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

ವೇಣೂರು ವಲಯದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಉಂಬೆಟ್ಟು ಇಲ್ಲಿಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು ಇದನ್ನು ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಜೈನ್, ಶಾಲೆಯ ಮುಖ್ಯೋಪಾಧ್ಯಾಯರಾದ ವಿನೋದ, ಸಿ ಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಮಾಜಿ ಸದಸ್ಯ ಯುವ ಉದ್ಯಮಿ ರಾಜೇಶ್ ಪೂಜಾರಿ ಮೂಡು ಕೋಡಿ , ಸದಸ್ಯರಾದ ವೀಣಾ, ವಲಯದ ಮೇಲ್ವಿಚಾರಕರಾದ ಶಾಲಿನಿ , ಸೇವಾಪ್ರತಿನಿಧಿ ಸುನೀತಾ , ಒಕ್ಕೂಟದ ಅಧ್ಯಕ್ಷೆ ನಳಿನಿ, ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಊರಿನ ಗಣ್ಯರು ಮತ್ತು ಉಪಸ್ಥಿತರಿದ್ದರು.

Related posts

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya
error: Content is protected !!