23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

ವೇಣೂರು ವಲಯದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಉಂಬೆಟ್ಟು ಇಲ್ಲಿಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು ಇದನ್ನು ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಜೈನ್, ಶಾಲೆಯ ಮುಖ್ಯೋಪಾಧ್ಯಾಯರಾದ ವಿನೋದ, ಸಿ ಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಮಾಜಿ ಸದಸ್ಯ ಯುವ ಉದ್ಯಮಿ ರಾಜೇಶ್ ಪೂಜಾರಿ ಮೂಡು ಕೋಡಿ , ಸದಸ್ಯರಾದ ವೀಣಾ, ವಲಯದ ಮೇಲ್ವಿಚಾರಕರಾದ ಶಾಲಿನಿ , ಸೇವಾಪ್ರತಿನಿಧಿ ಸುನೀತಾ , ಒಕ್ಕೂಟದ ಅಧ್ಯಕ್ಷೆ ನಳಿನಿ, ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಊರಿನ ಗಣ್ಯರು ಮತ್ತು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya
error: Content is protected !!