23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya
error: Content is protected !!