25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!