24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya
error: Content is protected !!