25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
error: Content is protected !!