September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
error: Content is protected !!