23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!