July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya
error: Content is protected !!