July 23, 2026
ಸಾಧಕರು

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಪಕ್ಷದ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ನೇಮಿರಾಜ ಕಿಲ್ಲೂರು ಇವರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!