25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು, ಕಲ್ಮಂಜ ಗ್ರಾಮದ ನಿಡಿಗಲ್, ಬಂದಾರು ಗ್ರಾಮದ ಬುಳೇರಿ, ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

Related posts

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!