25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು.

ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ ಪಧಾದಿಕಾರಿಗಳು , ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya
error: Content is protected !!