25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು ಅಧಿಕಾರ ಹಸ್ತಾಂತರಿಸಿದರು.

Related posts

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya
error: Content is protected !!