25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು ಅಧಿಕಾರ ಹಸ್ತಾಂತರಿಸಿದರು.

Related posts

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya
error: Content is protected !!