29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!