25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!