25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ನಿವಾಸಿಯಾದ, ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ (83) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವಾಗಿ ಎಸ್.ಪಿ ಯವರು ಮಾಹಿತಿ ನೀಡಿದ್ದಾರೆ.

ಸದ್ರಿ ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಆರೋಪಿಗಳು ಸದರಿ ಕೃತ್ಯವನ್ನು ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುತ್ತದೆ. ಆರೋಪಿಗಳ ಪೈಕಿ ಓರ್ವನು ಅಪರಾಧಿತ ಹಿನ್ನೆಲೆ ಹೊಂದಿದ್ದು, ಆತನ ವಿರುದ್ಧ ಕೇರಳ ರಾಜ್ಯದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವು ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವ ಬಗ್ಗೆಯೂ ತಿಳಿದುಬಂದಿರುತ್ತದೆ ಎಂದು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

Related posts

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!