26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆ.23 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟು ಇಲ್ಲಿ ನಡೆದ ವಲಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವೀರೋಚಿತ ಆಟದ ಪ್ರದರ್ಶನಗಳನ್ನು ನೀಡಿದ ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ಫೈನಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದೆ.


ತಂಡದಲ್ಲಿ ಸುಹೈಲ್(7ನೇ ತರಗತಿ) ಬೆಸ್ಟ್ ರೈಡರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರೆ, ಸಫ್ವಾನ್ (7ನೇ), ಶಾದ್ದಾದ್ (7ನೇ), ಆಶಿರ್ ಜವಾದ್ (7ನೇ), ಶಮ್ಮಾಸ್ (7ನೇ), ಇಶಾಮ್ ಅಲಿ (7ನೇ), ಮಹಮ್ಮದ್ ಫಾಜ್ (7ನೇ), ಮೊಹಮ್ಮದ್ ಆಶಿರ್ (7ನೇ), ಸುಫೈನ್ (7ನೇ), ಸಾಬಿತ್(7ನೇ), ತಮೀಮ್ (6ನೇ), ಆಶಿಮ್(6ನೇ) ಇವರು ಕಡೆಯವರೆಗೂ ಪಂದ್ಯಾಟಗಳ ಸ್ಥಿತಿಯನ್ನೇ ಬದಲಾಯಿಸಿ ಮನ್ ಶರ್ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಲು ಪ್ರಮುಖ ಪಾತ್ರ ವಹಿಸಿದರು.


ಪಂದ್ಯಾಟದ ಸಮಯದಲ್ಲಿ ಹಾಗೆಯೇ ಸಮಾರೋಪ ಕಾರ್ಯಕ್ರಮದಲ್ಲಿ ಮನ್ ಶರ್ ವಿದ್ಯಾಸಂಸ್ಥೆಯ ಶಿಕ್ಷಕಿಯರಾದ ರಮ್ಯಾ ಆರ್ ಹಾಗೂ ಸುಧಾ ಬಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!