25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆ.23 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟು ಇಲ್ಲಿ ನಡೆದ ವಲಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವೀರೋಚಿತ ಆಟದ ಪ್ರದರ್ಶನಗಳನ್ನು ನೀಡಿದ ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ಫೈನಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದೆ.


ತಂಡದಲ್ಲಿ ಸುಹೈಲ್(7ನೇ ತರಗತಿ) ಬೆಸ್ಟ್ ರೈಡರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರೆ, ಸಫ್ವಾನ್ (7ನೇ), ಶಾದ್ದಾದ್ (7ನೇ), ಆಶಿರ್ ಜವಾದ್ (7ನೇ), ಶಮ್ಮಾಸ್ (7ನೇ), ಇಶಾಮ್ ಅಲಿ (7ನೇ), ಮಹಮ್ಮದ್ ಫಾಜ್ (7ನೇ), ಮೊಹಮ್ಮದ್ ಆಶಿರ್ (7ನೇ), ಸುಫೈನ್ (7ನೇ), ಸಾಬಿತ್(7ನೇ), ತಮೀಮ್ (6ನೇ), ಆಶಿಮ್(6ನೇ) ಇವರು ಕಡೆಯವರೆಗೂ ಪಂದ್ಯಾಟಗಳ ಸ್ಥಿತಿಯನ್ನೇ ಬದಲಾಯಿಸಿ ಮನ್ ಶರ್ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಲು ಪ್ರಮುಖ ಪಾತ್ರ ವಹಿಸಿದರು.


ಪಂದ್ಯಾಟದ ಸಮಯದಲ್ಲಿ ಹಾಗೆಯೇ ಸಮಾರೋಪ ಕಾರ್ಯಕ್ರಮದಲ್ಲಿ ಮನ್ ಶರ್ ವಿದ್ಯಾಸಂಸ್ಥೆಯ ಶಿಕ್ಷಕಿಯರಾದ ರಮ್ಯಾ ಆರ್ ಹಾಗೂ ಸುಧಾ ಬಿ ಉಪಸ್ಥಿತರಿದ್ದರು.

Related posts

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!