22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಇಲ್ಲಿನ ‘ದಡ್ಡು’ ನಿವಾಸಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಮಾಜಿಕ ಕಾರ್ಯಕರ್ತ ಡಿ.ಎ ರಹಿಮಾನ್ ಅವರ ಪತ್ನಿ ಜುಬೈದ (62) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ದಡ್ಡು ಸ್ವಗೃಹದಲ್ಲಿ ಆ.20 ರಂದು ನಿಧನರಾಗಿದ್ದಾರೆ.

ಮೃತರು ಪತಿ, ಏಕೈಕ ಪುತ್ರಿ ಸುನ್ನೀರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಕಕ್ಕಿಂಜೆ ಮಸ್ಜಿದ್ ನ ದಫನ ಭೂಮಿಯಲ್ಲಿ ನಡೆಯಿತು.

Related posts

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!