September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಿಂದ ಮೂವರು ಗಾಯಗೊಂಡಿರುವ ಕುರಿತು ನಾಳ ಸಮೀಪದ ನ್ಯಾಯತರ್ಪು ನಿವಾಸಿ ಅನುಷ ಬಿ. (27ವ) ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.20 ರಂದು ರಾತ್ರಿ, ಅಶ್ವಥ್ ರವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಸವಾರನಾಗಿ ಅಶ್ವಥ್ ರವರು ಹಾಗೂ ಸಹಸವಾರಳಾಗಿ ಅನುಷ ಹಾಗೂ ಅನುಷ ರವರ ಮಗ ರಿದ್ವಿನ್ ರವರನ್ನು ಕುಳ್ಳಿರಿಸಿಕೊಂಡು ಗೇರುಕಟ್ಟೆ ಕಡೆಯಿಂದ ಗೋವಿಂದೂರು ಕಡೆ ತೆರಳುತ್ತಾ ಕಳಿಯ ಗ್ರಾಮದ ತಾರಿದಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅಶ್ವಥ್ ರವರು ಸದ್ರಿ ದ್ವಿಚಕ್ರ ವಾಹನವನ್ನು ದುಡುಕುತನದಿಂದ ಸವಾರಿ ಮಾಡಿದ ಪರಿಣಾಮ, ಅನುಷ ಹಾಗೂ ರಿದ್ವಿನ್ ಹಾಗೂ ಅಶ್ವಥ್ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಗಾಯಾಳುಗಳು ಚಿಕತ್ಸೆಗಾಗಿ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 87/2024 ಕಲಂ: 281, 125(A), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya
error: Content is protected !!