23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಬಾಬು ಪೂಜಾರಿ ಇವರಿಗೆ ನೀಡಲಾಯಿತು.


ಪಾರ್ಶವಾಯುಗೆ ಒಳಗಾದ ಇವರನ್ನು ಬೆನಕ ಆಸ್ಪತ್ರೆ ಉಜಿರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಇವರಿಗೆ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿಯ ಸದಸ್ಯರಾದ ಜಗದೀಶ್ ಶೆಟ್ಟಿ ಕಣಿಯೂರು ನೀಡಿದರು.

ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಅಧ್ಯಕ್ಷರಾದ ಸೀತಾರಾಮ, ಸದಸ್ಯರಾದ ಚಿದಾನಂದ, ಬಾಲಕೃಷ್ಣ, ಉಮ್ಮರ್ ಕುಂಞ, ಕಾರ್ತಿಕ್ ಹಾಗೂ ಗ್ರಾ. ಪಂ. ಮಾಜಿ ಸದಸ್ಯ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!