23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಉಂಬೆಟ್ಟು
ಇದರ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಇದರ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡಿದೆ.

ತಂಡದ ನಾಯಕ ಸಮರ್ಥ್ ಬೆಸ್ಟ್ ಆಲ್ ರೌಂಡರ್ ಮತ್ತು ಸನ್ವಿತ್ ಎಮ್.ಎಸ್ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ನಳಿನಾಕ್ಷಿ ಹಾಗೂ ತರಬೇತುದಾರರು ಜಯಂತ್ ಶೆಟ್ಟಿ ಹಕ್ಕೇರಿ ಮತ್ತು ರಾಧಾಕೃಷ್ಣ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!