22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಉಂಬೆಟ್ಟು
ಇದರ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಇದರ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡಿದೆ.

ತಂಡದ ನಾಯಕ ಸಮರ್ಥ್ ಬೆಸ್ಟ್ ಆಲ್ ರೌಂಡರ್ ಮತ್ತು ಸನ್ವಿತ್ ಎಮ್.ಎಸ್ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ನಳಿನಾಕ್ಷಿ ಹಾಗೂ ತರಬೇತುದಾರರು ಜಯಂತ್ ಶೆಟ್ಟಿ ಹಕ್ಕೇರಿ ಮತ್ತು ರಾಧಾಕೃಷ್ಣ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!