23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಉಂಬೆಟ್ಟು
ಇದರ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಇದರ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡಿದೆ.

ತಂಡದ ನಾಯಕ ಸಮರ್ಥ್ ಬೆಸ್ಟ್ ಆಲ್ ರೌಂಡರ್ ಮತ್ತು ಸನ್ವಿತ್ ಎಮ್.ಎಸ್ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ನಳಿನಾಕ್ಷಿ ಹಾಗೂ ತರಬೇತುದಾರರು ಜಯಂತ್ ಶೆಟ್ಟಿ ಹಕ್ಕೇರಿ ಮತ್ತು ರಾಧಾಕೃಷ್ಣ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!