July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

2024-25 ನೇ ಸಾಲಿನ ಕರಾಯ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಾಥಮಿಕ ಶಾಲಾ ಬಾಲಕರ ತಂಡ ಫೈನಲ್ ನಲ್ಲಿ ವಿಜಯವನ್ನು ಸಾಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳು 7ನೆ ತರಗತಿಯ ಯಜ್ಞೇಶ್, ಕಾರ್ತಿಕ್ ,6 ನೆ ತರಗತಿಯ ರಚನ್,ಆಯುಷ್,ಸಾಕೇತ್, , ಮೊಹಮ್ಮದ್ ಅಫನ್, ಶಮ್ಮಸ್, ಸಾತ್ವಿಕ್, ಅಭಿಷ್, ತ್ರಿತಿಕ್ ಇವರಿಗೆ ಶಾಲಾ ದೈಹಿಕ ಶಿಕ್ಷಕಿಯಾದ ಶ್ರೀಮತಿ ವಿಂಧ್ಯ ಇವರು ತರಬೇತಿ ನೀಡಿದ್ದು, ಈ ತಂಡ ಆಗಸ್ಟ್ ತಿಂಗಳ 29 ನೇ ತಾರೀಕು ನಡೆಯುವ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸ್ಪರ್ಧಿಸಲಿದ್ದಾರೆ.

Related posts

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!