23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಇಲ್ಲಿನ ‘ದಡ್ಡು’ ನಿವಾಸಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಮಾಜಿಕ ಕಾರ್ಯಕರ್ತ ಡಿ.ಎ ರಹಿಮಾನ್ ಅವರ ಪತ್ನಿ ಜುಬೈದ (62) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ದಡ್ಡು ಸ್ವಗೃಹದಲ್ಲಿ ಆ.20 ರಂದು ನಿಧನರಾಗಿದ್ದಾರೆ.

ಮೃತರು ಪತಿ, ಏಕೈಕ ಪುತ್ರಿ ಸುನ್ನೀರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಕಕ್ಕಿಂಜೆ ಮಸ್ಜಿದ್ ನ ದಫನ ಭೂಮಿಯಲ್ಲಿ ನಡೆಯಿತು.

Related posts

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya
error: Content is protected !!