ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಬಾಬು ಪೂಜಾರಿ ಇವರಿಗೆ ನೀಡಲಾಯಿತು.


ಪಾರ್ಶವಾಯುಗೆ ಒಳಗಾದ ಇವರನ್ನು ಬೆನಕ ಆಸ್ಪತ್ರೆ ಉಜಿರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಇವರಿಗೆ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿಯ ಸದಸ್ಯರಾದ ಜಗದೀಶ್ ಶೆಟ್ಟಿ ಕಣಿಯೂರು ನೀಡಿದರು.

ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಅಧ್ಯಕ್ಷರಾದ ಸೀತಾರಾಮ, ಸದಸ್ಯರಾದ ಚಿದಾನಂದ, ಬಾಲಕೃಷ್ಣ, ಉಮ್ಮರ್ ಕುಂಞ, ಕಾರ್ತಿಕ್ ಹಾಗೂ ಗ್ರಾ. ಪಂ. ಮಾಜಿ ಸದಸ್ಯ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಬಳಂಜ–ನಾಲ್ಕೂರಿನ ಯುವಕರಿಂದ ಅಮರನಾಥ ಯಾತ್ರೆ ಪವಿತ್ರ ಹಿಮಲಿಂಗ ದರ್ಶನದೊಂದಿಗೆ ವೈಷ್ಣೋದೇವಿ, ಶಿವಖೋರಿ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!