25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಉಂಬೆಟ್ಟು
ಇದರ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಇದರ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡಿದೆ.

ತಂಡದ ನಾಯಕ ಸಮರ್ಥ್ ಬೆಸ್ಟ್ ಆಲ್ ರೌಂಡರ್ ಮತ್ತು ಸನ್ವಿತ್ ಎಮ್.ಎಸ್ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ನಳಿನಾಕ್ಷಿ ಹಾಗೂ ತರಬೇತುದಾರರು ಜಯಂತ್ ಶೆಟ್ಟಿ ಹಕ್ಕೇರಿ ಮತ್ತು ರಾಧಾಕೃಷ್ಣ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!