April 12, 2025
Uncategorized

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Related posts

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!