September 6, 2026
Uncategorized

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!