25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

ಬೆಳ್ತಂಗಡಿ : ಗೇರುಕಟ್ಟೆ 52 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆ.25 ರಂದು ಬದಿನಡೆ ದೇವಸ್ಥಾನದ ಹತ್ತಿರದ ಗದ್ದೆಯಲ್ಲಿ ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ತೆಂಗಿನಕಾಯಿ ಹೊಡೆಯುವ ಮೂಲಕ ಗದ್ದೆಯ ಮಾಲೀಕ ರೇಜಿನಾಲ್ಡ್ ಕ್ರೀಡೆಗೆ ಚಾಲನೆ ನೀಡಿದರು. ಕನ್ನಡ ಉಪನ್ಯಾಸಕರಾದ ಕೇಶವ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ಸಮಿತಿ ಗೌರವಾಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷರಾದ ಶರತ್ ಶೆಟ್ಟಿ ಕೆ,ಉಮೇಶ್ ಶೆಟ್ಟಿ ಎಸ್, ಪ್ರಧಾನ ಕಾರ್ಯದರ್ಶಿ ರಂಜನ್ ಹೆಚ್,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ತುಕಾರಾಂ ಪೂಜಾರಿ, ಕಾರ್ಯದರ್ಶಿಗಳಾದ ಪುರಂದರ ಜಿ,ರಾಜೇಶ್

ಪೆಂರ್ಬುಡ,ಯುವರಾಜ ಎಮ್,ರವೀಂದ್ರ ಸಾಲ್ಯಾನ್, ಶ್ರೇಯಶ್ ಹೆಚ್,ಕೋಶಾಧಿಕಾರಿ ಯೋಗೀಶ್ ಸುವರ್ಣ ಎ, ಲೆಕ್ಕ ಪರಿಶೋಧಕ ಶೇಖರ ನಾಯ್ಕ, ಸಂಚಾಲಕರಾದ ಕರಣಾಕರ ಶೆಟ್ಟಿ ಕೆ,ನವೀನ್ ಗೌಡ ಡಿ.ಗಣೇಶ್ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ನಾಯ್ಕ ಹಾಗೂ ಸಮಿತಿ ಸದಸ್ಯರು ಹಾಗೂ ಕ್ರೀಡಾ ಪಟ್ಟುಗಳು,ಅಭಿಮಾನಿಗಳು ಬಾಗಹಿಸಿದರು. ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆ ನಡೆಯಿತು. ಗದ್ದೆಯ ಮಾಲೀಕರಾದ ರೆಜಿನಾಲ್ಡ್ ಮತ್ತು ಪೆಡ್ಡಿ ಸಹೋದರರು ಕ್ರೀಡೆಗೆ ಸಹಕರಿಸಿದರು.ಡಾಕಯ್ಯ ಗೌಡ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya
error: Content is protected !!